ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ … Continued

ಕೇಂದ್ರ ಬಜೆಟ್ 2026: ರೈಲ್ವೆ ಇಲಾಖೆಗೆ ದಾಖಲೆ ಅನುದಾನ

ನವದೆಹಲಿ: ಕೇಂದ್ರ ಬಜೆಟ್ 2026ರಲ್ಲಿ ರೈಲ್ವೆ ಸಚಿವಾಲಯಕ್ಕೆ ದಾಖಲೆ ಮಟ್ಟದ 2.78 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು ಭಾರತೀಯ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಅನುದಾನವಾಗಿದೆ. ರೈಲ್ವೆ ಮೂಲಸೌಕರ್ಯವನ್ನು ಬಳಸಿಕೊಂಡು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವುದು, ಲಾಜಿಸ್ಟಿಕ್ಸ್ ದಕ್ಷತೆಯನ್ನು ಹೆಚ್ಚಿಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದು ಕೇಂದ್ರ ಸರ್ಕಾರದ ಈ ಹಂಚಿಕೆಯ ಹಿಂದಿನ … Continued

ಕೇಂದ್ರ ಬಜೆಟ್ 2025 | 50 ಲಕ್ಷ ಕೋಟಿ ರೂ. ಮೀರಿದ ಬಜೆಟ್‌ ಗಾತ್ರ ; ಮಧ್ಯಮ ವರ್ಗದವರಿಗೆ ‘ಡಿ-ಟ್ಯಾಕ್ಸ್ ಥೆರಪಿ’

ನವದೆಹಲಿ: ಕೇಂದ್ರ ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitaraman) ಅವರು ಎಂಟನೇ ಬಾರಿ ಕೇಂದ್ರ ಬಜೆಟ್‌(Union Budget 2025) ಮಂಡಿಸಿದ್ದಾರೆ. ಶನಿವಾರ ಮಂಡನೆಯಾಗಿರುವ ಬಜೆಟ್‌ ಗಾತ್ರ(Union Budget Size) ಬರೋಬ್ಬರಿ 50 ಲಕ್ಷ ಕೋಟಿಗೂ ಮೀರಿದೆ. ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿರುವ ಬಜೆಟ್‌ ಗಾತ್ರ ಒಟ್ಟು 50,65,345 ಕೋಟಿ ರೂ.ಗಳಾಗಿದೆ. ಕಳೆದ ಬಜೆಟ್‌ಗೆ ಹೋಲಿಸಿದರೆ ಈ … Continued

ಮನಮೋಹನ ಸಿಂಗ್ ರನ್ನು ರಾಜಕೀಯಕ್ಕೆ ಕರೆತಂದ ತಡರಾತ್ರಿಯ ಆ ಫೋನ್‌ ಕರೆ….

ನವದೆಹಲಿ: ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರು 1970 ಮತ್ತು 1980 ರ ದಶಕದುದ್ದಕ್ಕೂ, ಸರ್ಕಾರದೊಳಗೆ ಅನೇಕ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಮತ್ತು ಯೋಜನಾ ಆಯೋಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಆದರೂ, ಇದು 1991 ರಲ್ಲಿ … Continued

ಜುಲೈ 23 ರಂದು ಹಣಕಾಸು ಸಚಿವರಿಂದ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಜುಲೈ 22ರಂದು ಆರಂಭವಾಗಲಿದ್ದು, ಜುಲೈ 23 ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ ಎಂದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಜುಲೈ 22 ರಂದು ಆರಂಭವಾದ ಬಜೆಟ್ ಅಧಿವೇಶನ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ … Continued

ಆರ್‌ಬಿಐಗೆ 11 ಕಡೆ ಬಾಂಬ್ ಸ್ಫೋಟಿಸುವ ಬೆದರಿಕೆ ಮೇಲ್ : ನಿರ್ಮಲಾ ಸೀತಾರಾಮನ್, ಶಕ್ತಿಕಾಂತ ದಾಸ್‌ ರಾಜೀನಾಮೆಗೆ ಒತ್ತಾಯ

ಮುಂಬೈ: ಮಂಗಳವಾರ ಮುಂಬೈನಲ್ಲಿ 11 ಬಾಂಬ್ ಸ್ಫೋಟಿಸುವ ಕುರಿತು ಇಲ್ಲಿನ ರಿಸರ್ವ್ ಬ್ಯಾಂಕ್‌ಗೆ ಬೆದರಿಕೆ ಮೇಲ್ ಕಳುಹಿಸಿದ್ದು, ಪೊಲೀಸರನ್ನು ದಿಗ್ಭ್ರಮೆಗೊಳಿಸಿದೆ. ಆದರೆ ಆರ್‌ಬಿಐ ಕೇಂದ್ರ ಕಚೇರಿ ಕಟ್ಟಡ ಮತ್ತು ಇತರ ಎರಡು ಬ್ಯಾಂಕ್‌ಗಳು ಸೇರಿದಂತೆ ಈ ಸ್ಥಳಗಳಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಆರ್‌ಬಿಐ ಗವರ್ನರ್‌ರ ಇಮೇಲ್ ಐಡಿಯಲ್ಲಿ [email protected] ಎಂಬ ಐಡಿಯಿಂದ ಆರ್‌ಬಿಐ ಹೊಸ … Continued