ವೀಡಿಯೊ..| ಟ್ರಾಫಿಕ್ ಪೋಲೀಸರನ್ನು 20 ಮೀಟರ್ ಎಳೆದೊಯ್ದ ಕಾರು; ಗಾಯಗೊಂಡ ಎಎಸ್‌ ಐ-ಹೆಡ್ ಕಾನ್ಸ್‌ಟೇಬಲ್…

ನವದೆಹಲಿ : ನೈಋತ್ಯ ದೆಹಲಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನಲ್ಲಿ ಸುಮಾರು 20 ಮೀಟರ್ ಎಳೆದೊಯ್ದ ಘಟನೆ ನಡೆದ ವರದಿಯಾಗಿದೆ. ಈ ಸಂಬಂಧ ಶಂಕಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ಸಂಜೆ 7:45 ರ ಸುಮಾರಿಗೆ ವೇದಾಂತ ದೇಶಿಕಾ ಮಾರ್ಗದ ಬಳಿಯ ಬೆರ್ ಸರೈ ಟ್ರಾಫಿಕ್ … Continued

ಕಾಂಗ್ರೆಸ್ ಶಾಸಕ ನನಗೆ ಬೂಟು ನೆಕ್ಕುವಂತೆ ಮಾಡಿದ, ಪೋಲೀಸ್ ಅಧಿಕಾರಿ ನನ್ನ ಮೇಲೆ ಮೂತ್ರ ವಿಸರ್ಜಸಿದ: ದಲಿತ ವ್ಯಕ್ತಿಯಿಂದ ದೂರು ದಾಖಲು

ಜೈಪುರ: ಜೈಪುರ ಪೊಲೀಸರು ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ ಮತ್ತು ಶಾಸಕರ ಪಾದರಕ್ಷೆ ನೆಕ್ಕುವಂತೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಗೋಪಾಲ ಮೀನಾ ಮತ್ತು ಹಿರಿಯ ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆ ಜೂನ್ 30 ರಂದು ಸಂಭವಿಸಿದೆ, ಆದರೆ ಸಂತ್ರಸ್ತ ‘ಭಯ’ದಿಂದ ಜುಲೈ 27 ರಂದು ದೂರು ದಾಖಲಿಸಿದ್ದಾರೆ. … Continued

ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ : ಎಫ್‌ಐಆರ್ ದಾಖಲು

ಥಾಣೆ: ಕೇಂದ್ರ ಸಚಿವ ಕಪಿಲ್ ಪಾಟೀಲ್ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಸಂಘಟಕರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಕೇಂದ್ರ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾದ ಮಹಾರಾಷ್ಟ್ರದ ಸಚಿವರು ರಾಜ್ಯದಲ್ಲಿ ಜನಾರ್ಶೀವಾದ ಯಾತ್ರೆ ಹಮ್ಮಿಕೊಂಡಿದ್ದು, ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಪಿಲ್ ಪಾಟೀಲ್ ಅವರನ್ನು ನೂರಾರು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದ್ದರು. … Continued