ಯುದ್ಧ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಆಕಸ್ಮಿಕ

ನವ ದೆಹಲಿ: ಭಾರತದ ಪ್ರಮುಖ ಯುದ್ಧ ವಿಮಾನ ವಾಹಕ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಶನಿವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದೆ. ಕಾರವಾರ ಬಂದರಿನಲ್ಲಿ ಈ ಗಟನೆ ನಡೆದಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಐಎನ್‌ಎಸ್ ವಿಕ್ರಮಾದಿತ್ಯ ನೌಕೆಯಲ್ಲಿರುವ ನಾವಿಕರು ತಂಗುವ ಕೊಠಡಿಗಳಿರುವ ಭಾಗದಿಂದ ಹೊಗೆ ಬರುತ್ತಿರುವುದನ್ನು ನೌಕಾದಳದ ಸಿಬ್ಬಂದಿ ಗಮನಿಸಿದರು. ಕೂಡಲೇ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳೆಲ್ಲರೂ ಸೇರಿ ಬೆಂಕಿ … Continued