ಬಂದರಿನಲ್ಲಿ ಭಾರೀ ಬೆಂಕಿ ಅನಾಹುತ : 35 ಮೀನುಗಾರಿಕಾ ಬೋಟ್‌ ಗಳು ಸುಟ್ಟು ಕರಕಲು

ವಿಶಾಖಪಟ್ಟಣಂ : ಸೋಮವಾರ ಮುಂಜಾನೆ ವಿಶಾಖಪಟ್ಟಣಂನ ಜೆಟ್ಟಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 35 ಮೀನುಗಾರಿಕಾ ಬೋಟ್‌ ಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಝೀರೋ ಜೆಟ್ಟಿ ಪ್ರದೇಶದಲ್ಲಿ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅದು ಬೇಗನೆ ವ್ಯಾಪಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅವರ ಪ್ರಕಾರ, ಬೆಳ್ಳಂಬೆಳಗ್ಗೆ ಹೊತ್ತಿ ಉರಿದು ಬೆಳಗಿನ ಜಾವ 4 ಗಂಟೆ … Continued

ರಾಸಾಯನಿಕ ಗೋದಾಮಿನಲ್ಲಿ ಬೆಂಕಿ: ಬಹುಮಹಡಿ ಕಟ್ಟಡಕ್ಕೆ ವ್ಯಾಪಿಸಿ 9 ಸಾವು

ಹೈದರಾಬಾದ್‌ : ಹೈದರಾಬಾದ್ ನಾಂಪಲ್ಲಿ ವಸತಿ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ದುರಂತದ ನಂತರ ಒಟ್ಟು 16 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ರಕ್ಷಣಾ ಮತ್ತು ತಂಪಾಗಿಸುವ ಕಾರ್ಯಾಚರಣೆ ನಡೆಯುತ್ತಿದೆ. ಮೇಲಿನ ಮಹಡಿಗಳಲ್ಲಿ ವಾಸಿಸುವ … Continued

ಬೆಂಕಿ ಅನಾಹುತ : ಏಳು ಗೋವುಗಳು ಸಜೀವ ದಹನ

ಮುಂಡಗೋಡ: ದನದ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿಯಿಂದ ಏಳು ಆಕಳುಗಳು ಸಜೀವ ದಹನವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಹಳೂರ ಓಣಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹಳೂರ ಓಣಿಯ ಮಂಜುನಾಥ ನಾಗೇಶ ಶೇಟ್ ಎಂಬವರ ಸೇರಿದ ದನಗಳು ಸಜೀವ ದಹನವಾಗಿವೆ. ಮನೆಯ ಪಕ್ಕದಲ್ಲೇ ದನದಕೊಟ್ಟಿಯಲ್ಲಿ … Continued