ಹೈದರಾಬಾದ್ : ಗೋದಾಮಿನಲ್ಲಿ ಬೆಂಕಿ ಅವಘಡ, 11 ಮಂದಿ ವಲಸೆ ಕಾರ್ಮಿಕರು ಸುಟ್ಟು ಕರಕಲು

ಹೈದರಾಬಾದ್‌: ಹೈದರಾಬಾದ್‌ನ ಭೋಯಿಗುಡಾ ಪ್ರದೇಶದಲ್ಲಿ ಕಬ್ಬಿಣ ಮತ್ತು ಪ್ಲಾಸ್ಟಿಕ್‌ ಚೂರುಪಾರುಗಳನ್ನು ಸಂಗ್ರಹಿಸುವ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 11 ಮಂದಿ ವಲಸೆ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಒಬ್ಬ ವ್ಯಕ್ತಿ ತ ಕಿಟಕಿಯನ್ನು ಒಡೆದು ಹೊರಬಂದು ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಅವರು ಸಿಕಂದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, … Continued