ಸಿಂಗಾಪುರದ ಶಾಲೆಯಲ್ಲಿ ಬೆಂಕಿ ಅನಾಹುತದಲ್ಲಿ ಆಂಧ್ರ ಡಿಸಿಎಂ ಪವನ ಕಲ್ಯಾಣ ಪುತ್ರನಿಗೆ ಗಾಯ ; ಆಸ್ಪತ್ರೆಗೆ ದಾಖಲು
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರ ಕಿರಿಯ ಪುತ್ರ ಮಾರ್ಕ್ ಶಂಕರ ಅವರು ಸಿಂಗಾಪುರದ ತಮ್ಮ ಶಾಲೆಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೊಗೆಯಿಂದ ಉಸಿರಾಟದ ತೊಂದರೆಯ ಜೊತೆಗೆ ಶಂಕರ ಅವರ ಕೈಗಳು ಮತ್ತು ಕಾಲುಗಳಿಗೆ ಗಾಯಗಳಾಗಿವೆ ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಕಲ್ಯಾಣ ಅವರು … Continued