ವಿಡಿಯೋ | ಕಾರವಾರದಿಂದ ಹೊರಟಿದ್ದ ತೈಲ ಸಾಗಣೆ ಹಡಗಿಗೆ ಒಮಾನ್‌ ಕರಾವಳಿಯಲ್ಲಿ ಹೊತ್ತಿಕೊಂಡ ಬೆಂಕಿ

ಮಸ್ಕತ್ (ಓಮನ್): ಕಾರವಾರದಿಂದ ಹೊರಟಿದ್ದ ಓಮನ್ ಕರಾವಳಿಯ ಸಮುದ್ರ ಪ್ರದೇಶದಲ್ಲಿ ಹೋಗುತ್ತಿದ್ದ  ‘ಮಾರಿವೆಕ್ಸ್’ (Marivex) ಎಂಬ ತೈಲ ಸಾಗಣೆ ಹಡಗಿನಲ್ಲಿ (ಆಯಿಲ್ ಟ್ಯಾಂಕರ್) ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದುವರದಿಯಾಗಿದೆ.  ಅದೃಷ್ಟವಶಾತ್, ಹಡಗಿನಲ್ಲಿದ್ದ ಎಲ್ಲಾ 24 ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ಇರಾನ್ ಮತ್ತು ಇಸ್ರೇಲ್ ಗಳು ಕದನ ವಿರಾಮವನ್ನು ಉಲ್ಲಂಘಿಸಿ ಮತ್ತೆ … Continued

ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued

ಬೆಂಗಳೂರು ಶಾಲೆಯಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ಸ್ಥಳೀಯ ಶಾಲಾ ಕಟ್ಟಡವೊಂದರಲ್ಲಿ ಇಂದು, ಶನಿವಾರ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದಾಗಿ ‘ಕೌಸಲ್ಯ ಶಾಲೆ’ಯ (Kousalya School) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಟ್ಟಡದಿಂದ ದಟ್ಟವಾದ ಹೊಗೆ ಆಕಾಶಕ್ಕೆ ಮುಟ್ಟುವಂತೆ ಹರಡಿದೆ. ಶನಿವಾರ ಬೆಳಿಗ್ಗೆ 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ … Continued

ಬೆಂಗಳೂರು : ಶೆಡ್‌ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಮನಕಲಕುವ ದುರಂತವೊಂದು ಸಂಭವಿಸಿದ್ದು, ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಕೂಲಿ ಕಾರ್ಮಿಕರು ವಾಸವಿದ್ದ ತಾತ್ಕಾಲಿಕ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳನ್ನು ಐದು ವರ್ಷದ ಅರ್ಜುನ್ ಮತ್ತು ಮೂರು ವರ್ಷದ … Continued

  ತ್ರಿಶೂರ್‌ನಲ್ಲಿ ಪಟಾಕಿ ಕಾರ್ಖಾನೆ ಭೀಕರ ಸ್ಫೋಟ: 13 ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

ತ್ರಿಶೂರ್: ಕೇರಳದ ತ್ರಿಶೂರ್ ಸಮೀಪದ ಮುಂಡತಿಕೋಡ್‌ನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸರಣಿ ಸ್ಫೋಟ ಮತ್ತು ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 13 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 40 ಕಾರ್ಮಿಕರು ಗಾಯಗೊಂಡಿದ್ದಾರೆ. ಇದು ಈ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ದುರಂತಗಳಲ್ಲಿ ಒಂದಾಗಿದೆ. ವಿಶೇಷವೆಂದರೆ, ಕಳೆದ ಭಾನುವಾರ ತಮಿಳುನಾಡಿನ ವಿರುದ್‌ನಗರದ … Continued

ಅಂಕೋಲಾ: ಬೆಂಕಿ ಹೊತ್ತಿ ಉರಿದ ಟ್ಯಾಂಕರ್‌

ಅಂಕೋಲಾ: ಇಥೆನಾಲ್ ರಾಸಾಯನಿಕ ತುಂಬಿದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರುಕಲಾದ ಘಟನೆ ತಾಲೂಕಿನ ಕಂಚಿನಬಾಗಿಲ ಬಳಿ ರಾಷ್ಟ್ರೀಯ ಹೆದ್ದಾರಿಯ 52 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪಾರಾದ ಲಾರಿ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ … Continued

ಭೀಕರ ರಸ್ತೆ ಅಪಘಾತ : ಲಾರಿ-ಬಸ್ ಡಿಕ್ಕಿ, 14 ಪ್ರಯಾಣಿಕರು ಸಜೀವ ದಹನ, 23 ಮಂದಿಗೆ ಗಾಯ

ಅಮರಾವತಿ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಜನರು ಸಜೀವ ದಹನವಾಗಿದ್ದು, 23 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳಲ್ಲಿ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. … Continued

ಈ ಮೊದಲು ನಂಬಿದ್ದಕ್ಕಿಂತ 3,50,000 ವರ್ಷಗಳ ಹಿಂದೆಯೇ ಬೆಂಕಿ ಉತ್ಪಾದಿಸಲು ಮಾನವ ಕಲಿತಿದ್ದ ; ಹೊಸ ಸಂಶೋಧನೆ

ಪ್ರಾಚೀನ ಮಾನವರು ಈ ಹಿಂದೆ ನಂಬಿದ್ದಕ್ಕಿಂತ ಬಹಳ ಮುಂಚೆಯೇ ಅಂದರೆ ಸುಮಾರು 400,000 ವರ್ಷಗಳ ಹಿಂದೆ ಬೆಂಕಿಯನ್ನು ಉತ್ಪಾದಿಸಿ, ನಿಯಂತ್ರಿಸುತ್ತಿದ್ದರು ಎಂಬುದಕ್ಕೆ ವಿಜ್ಞಾನಿಗಳು ಬಲವಾದ ಪುರಾವೆಗಳನ್ನು ಕಂಡುಕೊಂಡಿದ್ದಾರೆ ಎಂದು ದಿ ಗಾರ್ಡಿಯನ್‌ನ ವರದಿ ಮಾಡಿದೆ. ಇಂಗ್ಲೆಂಡ್‌ನ ಸಫೊಲ್ಕ್‌ನಲ್ಲಿರುವ ಬಾರ್ನ್‌ಹ್ಯಾಮ್ ಎಂಬ ಹಳ್ಳಿಯಲ್ಲಿರುವ ಪುರಾತತ್ತ್ವ ಶಾಸ್ತ್ರದ ಸ್ಥಳದಲ್ಲಿ ಈ ಆವಿಷ್ಕಾರವನ್ನು ಮಾಡಲಾಗಿದೆ ಮತ್ತು ಬೆಂಕಿಯನ್ನು ತಾವೇ ಹೊತ್ತಿಸುವುದು … Continued

ವೀಡಿಯೊ…: ದೀಪ ಹಚ್ಚುವಾಗ ಪ್ರವಾಸಿಗ‌ ತೋರಿದ ಅಜಾಗರೂಕತೆಗೆ ಹೊತ್ತಿ ಉರಿದ ಸುಂದರ ಪರ್ವತ ದೇವಾಲಯ…!

ಕಳೆದ ವಾರ ಚೀನಾದ ಸುಂದರ ಪರ್ವತ ದೇವಾಲಯವೊಂದಕ್ಕೆ ಭೇಟಿ ನೀಡಲು ಹೋದ ಪ್ರವಾಸಿಗರ ಅಜಾಗರೂಕತೆಯಿಂದ ದೇವಾಲಯವು ಬೆಂಕಿಗೆ ಆಹುತಿಯಾಗಿದೆ. ಪ್ರವಾಸಿಗನೊಬ್ಬ ದೀಪ ಹಾಗೂ ಧೂಪ ಹಚ್ಚುವಾಗ ತೋರಿದ ಅಜಾಗರೂಕತೆಯಿಂದ ಈ ಅನಾಹುತ ಸಂಭವಿಸಿದೆ ಎಂದು ವರದಿಯಾಗಿದೆ. ದಿ ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಈ ಘಟನೆ ನವೆಂಬರ್ 12ರಂದು ಜಿಯಾಂಗ್ಸು ಪ್ರಾಂತ್ಯದ ವೆಂಚಾಂಗ್ ಪೆವಿಲಿಯನ್ (Wenchang … Continued

ವೀಡಿಯೊ..| ಕಾರವಾರ : ಇದ್ದಕ್ಕಿದ್ದಂತೆ ಹೊತ್ತಿ ಉರಿದ ಗೂಡ್ಸ್‌ ಟೆಂಪೊ

ಕಾರವಾರ: ಗೂಡ್ಸ್ ಟೆಂಪೋ ವಾಹನಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರ ನಗರದ ನಗರದ ಬಿಲ್ಟ್ ಸರ್ಕಲ್ ಬಳಿ ನಿಂತಿದ್ದ ಗೂಡ್ಸ್ ವಾಹನ ಬೆಂಕಿಹೊತ್ತಿಕೊಂಡ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಚಾಲಕ ವಾಹನದಲ್ಲಿ ಇರಲಿಲ್ಲ, ನಿಲ್ಲಿಸಿಟ್ಟ ವಾಹನದಲ್ಲಿ ಇದ್ದಕ್ಕಿದ್ದಂತೆ … Continued