ಸಂಸತ್ ಭವನದ ಬಳಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ ; ಸ್ಥಿತಿ ಗಂಭೀರ
ನವದೆಹಲಿ: ದೆಹಲಿಯ ಸಂಸತ್ ಭವನದ (Parliament Building) ಬಳಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಕ್ಷಣವೇ ರೈಲ್ವೆ ಪೊಲೀಸ್, ಅಲ್ಲಿದ್ದವರು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿಯನ್ನು ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶೇ.95 ರಷ್ಟು ದೇಹ ಸುಟ್ಟುಹೋಗಿದೆ. ಉತ್ತರ ಪ್ರದೇಶದ ಬಾಗ್ಪತ್ನ ಜಿತೇಂದ್ರ ಎಂದು ಗುರುತಿಸಲಾದ ವ್ಯಕ್ತಿ, … Continued