ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಅವಘಡ, ಜೀವಹಾನಿಯಾಗಿಲ್ಲ: ಸ್ಪಷ್ಟನೆ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶನಿವಾರ ಶತಾಬ್ದಿ ಎಕ್ಸ್ ಪ್ರೆಸ್ ಜನರೇಟರ್ ಮತ್ತು ಲಗೇಜ್‌ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 6-45ರ ಸುಮಾರಿನಲ್ಲಿ ಘಟನೆ ಸಂಭವಿಸಿದ್ದು, ನವದೆಹಲಿ- ಲಖನೌ ಶತಾಬ್ದಿ ಎಕ್ಸ್ ಪ್ರೆಸ್ ಬೆಳಗ್ಗೆ 6-41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ಬಂದಾಗ ಜನರೇಟರ್ ಮತ್ತು ಲಗ್ಗೇಜ್ … Continued

ರಮೇಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ವೇಳೆ ಮೈಗೆ ತಗುಲಿದ ಬೆಂಕಿ

ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅವರ ಕ್ಷೇತ್ರವಾದ ಬೆಳಗಾವಿ ಜಿಲ್ಲೆಯ ಗೋಕಾಕಿನಲ್ಲಿ ಅವರ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಬೆಂಬಲಿಗನ ಮೈಗೆ ಬೆಂಕಿ ತಗುಲಿದ ಘಟನೆಯೂ ವರದಿಯಾಗಿದೆ. ಗೋಕಾಕಿನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಹೆಚ್ಚುತ್ತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಸಂರ್ಭದಲ್ಲಿ ಆವೇಸಕ್ಕೊಳಗಾದ … Continued

ಉತ್ತರ ಪ್ರದೇಶ: ಯುವತಿ ಅತ್ಯಾಚಾರಕ್ಕೆ ಯತ್ನಿಸಿ ಬೆಂಕಿ ಇಟ್ಟ ದುರುಳರು

ಶಹಜಹಾನ್‌ಪುರ: ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ, ವಿಫಲಗೊಂಡ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಆಕೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಶಹಜಾನ್‌ಪುರದ ರಾಯ್‌ಖೇಡಾ ಗ್ರಾಮದ ಬಳಿ ನಡೆದಿದೆ. ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಶಂಕಿತ ಆರೋಪಿಗಳನ್ನು … Continued

ಗುಜರಾತ್‌: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ೨೦ ಮಂದಿಗೆ ಗಾಯ

ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿರುವ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ೨೦ ಜನರು ಗಾಯಗೊಂಡಿದ್ದಾರೆ. ಜಗಾಡಿಯಾ ಕೈಗಾರಿಕಾ ಪ್ರದೇಶದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಭಾರೀ ಜೋರಾಗಿದ್ದು, ಅದರ ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ. ಸ್ಫೋಟದ ಶಬ್ದ ಕೇಳಿದ … Continued

ಸೀರಮ್ ಇನ್‌ಸ್ಟಿಟ್ಯೂಟ್ ಬೆಂಕಿ ಅವಘಡ:ಮಧ್ಯಂತರ ವರದಿ ಸಲ್ಲಿಕೆ

ಪುಣೆ: ಜನವರಿ 21 ರಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಆವರಣದಲ್ಲಿ ನಡೆದ ಅಗ್ನಿಶಾಮಕ ಘಟನೆ ಕುರಿತು ನಡೆಸಿದ ತನಿಖೆಯ ಪ್ರಗತಿಯ ಬಗ್ಗೆ ಹಡಪ್ಸರ್ ಪೊಲೀಸ್ ಠಾಣೆ ಪುಣೆ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದು, ಈ ಘಟನೆಯಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಲಸಿಕೆ ತಯಾರಕ ಎಸ್‌ಐಐನ ಕ್ಯಾಂಪಸ್‌ಗಳಲ್ಲಿ ಒಂದರೊಳಗೆ … Continued