14 ಬಾರಿ ಚಿನ್ನದ ಅಂಬಾರಿ ಹೊತ್ತ ದಸರಾ ಆನೆಗೆ ಗುಂಡೇಟು: ಜಮೀನು ಮಾಲೀಕನ ಬಂಧನ

ಮೈಸೂರು: ಮೈಸೂರು ದಸರಾದಲ್ಲಿ (Mysuru Dasara) 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಗುಂಡು ಹಾರಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಡಿಸೆಂಬರ್ 15ರಂದು ಆನೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ ಎಂಬಾತ ಆನೆಗೆ ಗುಂಡು … Continued