ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್: ಮೂವರು ಆರೋಪಿಗಳ ಬಂಧನ

ಬೆಳಗಾವಿ: ಬೆಳಗಾವಿ ಜಿಲ್ಲೆ ಶ್ರೀರಾಮಸೇನೆ ಅಧ್ಯಕ್ಷ ರವಿ ಮೇಲೆ ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 18 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಕ್ಯಾಂಪ್​ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಅಭಿಜಿತ್ ಭಾತ್ಕಂಡೆ(41) , ರಾಹುಲ್ ಕೊಡಚವಾಡ (32), ಜ್ಯೋತಿಬಾ ಗಂಗಾರಾಮ್​ (25) ಎಂಬವರಾಗಿದ್ದಾರೆ. ಈ ಬಗ್ಗೆ ಇಂದು, ಭಾನುವಾರ (ಜನವರಿ 08) … Continued