ಬೀದರಿನಲ್ಲಿ ಹಣದ ವ್ಯಾನ್ ಸಿಬ್ಬಂದಿ ಕೊಂದ ಗಂಟೆಗಳ ನಂತರ ಹೈದರಾಬಾದಿನಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ದರೋಡೆಕೋರರು…!

ಹೈದರಾಬಾದ್: ಗುರುವಾರ ಕರ್ನಾಟಕದ ಬೀದರಿಲ್ಲಿ ಎಟಿಎಂ ನಗದು ವಾಹನದ ಸಿಬ್ಬಂದಿಗೆ ಗುಂಡು ಹಾರಿಸಿ 93 ಲಕ್ಷ ರೂ. ನಗದು ದರೋಡೆ ಮಾಡಿ ಪರಾರಿಯಾದ ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಖಾಸಗಿ ಟ್ರಾವೆಲ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಡೀ ನಗರದಲ್ಲಿ … Continued

ಚಿನ್ನಾಭರಣ ಅಂಗಡಿಗೆ ಕದಿಯಲು ಬಂದ ಕಳ್ಳರಿಂದ ಫೈರಿಂಗ್​; ಯುವಕ ಸಾವು

ಮೈಸೂರು: ಹಾಡಹಗಲೇ ಚಿನ್ನಾಭರಣದ ಅಂಗಡಿಗೆ ನುಗ್ಗಿದ ಕಳ್ಳರು, ಆಭರಣಗಳನ್ನು ಕದಿಯಲು ಯತ್ನಿಸಿದ್ದಾರೆ ಹಾಗೂ ಇದಕ್ಕೆ ಪ್ರತಿರೋಧ ಒಡ್ಡಿದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿದ್ದಾರೆ. ನಾಲ್ಕು ಜನರ ತಂಡ ಮೈಸೂರಿನ ವಿದ್ಯಾರಣ್ಯಪುರಂ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಚಿನ್ನಾಭರಣ ಅಂಗಡಿಗೆ ಅಭರಣ ಕದಿಯಲು ಆಗಮಿಸಿದೆ. ಕಳ್ಳತನಕ್ಕೆ ಬಂದಿರುವ ಬಗ್ಗೆ ಸುಳಿವು ಗೊತ್ತಾದ ಕೂಡಲೇ ಅಂಗಡಿಯಲ್ಲಿದ್ದ ಮಾಲೀಕ … Continued