ಮಹಿಳೆ ಮದುವೆಯಾಗಲು ಅಡ್ಡಿಯಾಗಿದ್ದ ಆಕೆಯ 1.5 ವರ್ಷದ ಮಗುವನ್ನು ನೆಲಕ್ಕೆ ಬಡಿದು ಕೊಂದ ಆರೋಪಿಗೆ ಮರಣದಂಡನೆ ಶಿಕ್ಷೆ

ಫಿರೋಜಾಬಾದ್ : ಮಹಿಳೆಯನ್ನು ಮದುವೆಯಾಗುವ ಉದ್ದೇಶದಿಂದ ಆಕೆಯ ಒಂದೂವರೆ ವರ್ಷದ ಮಗನನ್ನು ಪದೇಪದೇ ನೆಲಕ್ಕೆ ಅಪ್ಪಳಿಸಿ ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಆರೋಪಿಗೆ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಜಿಲ್ಲಾ ಸರ್ಕಾರಿ ಅಭಿಯೋಜಕ ರಾಜೀವ ಉಪಾಧ್ಯಾಯ ನೀಡಿದ ಮಾಹಿತಿಯ ಪ್ರಕಾರ, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಡಾ. ಬಬ್ಬು ಸಾರಂಗ್ ಅವರು ಗುರುವಾರ ಜಿತೇಂದ್ರ ಪಾಠಕ್ … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

ಫಿರೋಜಾಬಾದ್ (ಉತ್ತರ ಪ್ರದೇಶ): ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್ ಅವರು ಪ್ರಯಾಣಿಸುತ್ತಿದ್ದ ದೆಹಲಿ ಮುಖಿ ‘ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್’ ರೈಲಿನ ಮೇಲೆ ಗುರುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಚಲಿಸುತ್ತಿದ್ದ ರೈಲಿನ ಕೋಚ್ ಒಂದರ ಕಿಟಕಿ ಗಾಜು ಜಖಂಗೊಂಡಿದೆ. ಆದರೆ, ಘಟನೆಯಲ್ಲಿ ಮೋಹನ ಭಾಗವತ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಉತ್ತರ … Continued

ವೀಡಿಯೊ..| ಮದುವೆಯಲ್ಲಿ ಊಟ-ತಿಂಡಿ ಕಡಿಮೆಯಾಯ್ತೆಂದು ದೊಣ್ಣೆ-ಕುರ್ಚಿಗಳಿಂದ ಹೊಡೆದಾಡಿಕೊಂಡ ವಧು-ವರನ ಕುಟುಂಬದವರು..!

ಮದುವೆಯಲ್ಲಿ ಜಗಳ, ಹೊಡೆದಾಟಗಳು ಈಗ ಹೊಸ ರೂಢಿ ಎಂಬಂತೆ ತೋರುವಷ್ಟು ನಡೆಯುತ್ತಿವೆ. ಸುದ್ದಿ ಮತ್ತು ವೈರಲ್ ವೀಡಿಯೊಗಳಲ್ಲಿ ಮದುವೆ ವೇಳೆ ಆಹಾರದ ಕೊರತೆಯಿಂದ ಹಿಡಿದು ಬಿರಿಯಾನಿಯಲ್ಲಿ ಕೋಳಿ ಮಾಂಸದ ಕೊರತೆ ವರೆಗೂ ವಿವಿಧ ಕಾರಣಗಳಿಗಾಗಿ ಜಗಳ-ವಾಗ್ವಾದ ನೋಡಬಹುದು. ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದ ಇತ್ತೀಚಿನ ಘಟನೆಯೊಂದು ಈ ತರಹದ ಪ್ರವೃತ್ತಿಗಳಿಗೆ ಹೊಸ ಸೇರ್ಪಡೆಯಾಗಿದೆ. ವಿವಾಹ ಸಮಾರಂಭದಲ್ಲಿ, … Continued

ಫಿರೋಜಾಬಾದ್: ಶಂಕಿತ ಡೆಂಗಿ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆ

ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗಿ ಜ್ವರದಿಂದಾಗಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.ಕಳೆದ 24 ತಾಸಿನಲ್ಲಿ ಮತ್ತೆ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಜಿಲ್ಲಾಧಿಕಾರಿ ಫಿರೋಜಾಬಾದ್‌ನ ಮೂವರು ವೈದ್ಯರನ್ನು ಅಮಾನತುಗೊಳಿಸಿದ್ದಾರೆ. ಫಿರೋಜಾಬಾದ್‌ನಲ್ಲಿ ಆಗಸ್ಟ್ 18ರಿಂದಲೇ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರಕ್ಕೆ ಹಲವರು ಮೃತಪಟ್ಟಿದ್ದಾರೆ. ಇದರಿಂದಾಗಿ ಆರೋಗ್ಯ ತುರ್ತು … Continued