‘ಆಪರೇಷನ್ ಕಾವೇರಿ’ ಅಡಿ ಸ್ಥಳಾಂತರ ಕಾರ್ಯಾಚರಣೆ: ಯುದ್ಧಪೀಡಿತ ಸುಡಾನಿನಿಂದ ಹೊರಟ ಭಾರತೀಯರ ಮೊದಲ ಬ್ಯಾಚ್

ನವದೆಹಲಿ: ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭವಾಗಿದ್ದು, ಮೊದಲ ಬ್ಯಾಚ್‌ ಬಾರತೀಯ ನೌಕಾಪಡೆಯ ಯುದ್ಧನೌಕೆಯಲ್ಲಿ ಸೌದಿ ಅರೇಬಿಯಾದ ಜೆಡ್ಡಾಕ್ಕೆ ಹೊರಟಿದೆ ಎಂದು ವಿದೇಶಾಂಗ ಸಚಿವಾಲಯ ಇಂದು, ಸೋಮವಾರ ತಿಳಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಐಎನ್‌ಎಸ್ ಸುಮೇಧಾ ಹಡಗಿನಲ್ಲಿರುವ ಭಾರತೀಯರ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಕೆಲವರು ತಮ್ಮ ತೆರವಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ಸರ್ಕಾರಕ್ಕೆ … Continued