ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ಮೊದಲ ಪ್ರಕರಣ ದಾಖಲು

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿ ನಂತರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಕರ್ನಾಟಕ ಮತಾಂತರ ನಿಷೇಧ ಕಾಯ್ದೆಯಡಿ ಯಶವಂತಪುರದ ಬಿ.ಕೆ. ನಗರ ನಿವಾಸಿ ಸೈಯದ್ ಮೊಹಿನ್ (23) ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ ಮೂಲದ 19 ವರ್ಷದ ಯುವತಿಯನ್ನು ಕರೆದೊಯ್ದು ಮೊಹಿನ್ ಆಂಧ್ರಪ್ರದೇಶದಲ್ಲಿ ಮತಾಂತರ ಮಾಡಿದ್ದ … Continued