ಕರ್ನಾಟಕಕ್ಕೆ ಮೊದಲ ಬಾರಿಗೆ ರೈಲಿನಲ್ಲಿ ಬಂದ ಆಮ್ಲಜನಕ ಹೊತ್ತ ಕಂಟೇನರ್ಗಳು
ಬೆಂಗಳೂರು: ಕರ್ನಾಟಕದಲ್ಲಿ ಆಮ್ಲಜನಕ ಅಭಾವ ನೀಗಿಸಲು ಇದೇ ಮೊದಲ ಬಾರಿಗೆ ಮಂಗಳವಾರ ರೈಲಿನ ಮೂಲಕ ಆಮ್ಲಜನಕ ಬಂದಿದೆ. ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್ಪ್ರೆಸ್ ರೈಲಿನಲ್ಲಿ 6 ಆಮ್ಲಜನಕ ಕಂಟೇನರ್ಗಳು ತಲುಪಿವೆ. ತಲಾ 20 ಟನ್ ಇರುವ ಆಮ್ಲಜನಕ ಕಂಟೇನರ್ಗಳು ಈಗ ವೈಟ್ಫೀಲ್ಡ್ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಕ್ಕೆ ಆಗಮಿಸಿವೆ. ಜಮ್ಶೆಡ್ಪುರದಿಂದ ಸೋಮವಾರ ಮುಂಜಾನೆ 3ಕ್ಕೆ ಹೊರಟಿದ್ದ ಈ … Continued