ಸಂಸದರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕೇರಳದ ವಯನಾಡಿಗೆ ರಾಹುಲ್‌ ಗಾಂಧಿ ನಾಳೆ ಭೇಟಿ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ ಸದಸ್ಯರಾಗಿ ಅನರ್ಹಗೊಂಡ ನಂತರ ಮೊದಲ ಬಾರಿಗೆ ಏಪ್ರಿಲ್ 11 ರಂದು ತಮ್ಮ ಹಿಂದಿನ ಕ್ಷೇತ್ರ ಕೇರಳದ ವಯನಾಡಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಒಳಗಾದ ನಂತರ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಅನರ್ಹಗೊಂಡಿತ್ತು. ಸೂರತ್ ನ್ಯಾಯಾಲಯವು 2019 ರಲ್ಲಿ … Continued