ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ದ್ವೇಷ ಬೆಳೆಸುವ -ಸಾಮಾಜಿಕ ಸಾಮರಸ್ಯ ಕದಡುವ ಯಾವುದೇ ಸಂಘಟನೆಯದರೂ ಅದು ರಾಷ್ಟ್ರ ವಿರೋಧಿ : ಪಿಎಫ್‌ಐ ನಿಷೇಧ ಕುರಿತು ಮೊದಲ ಬಾರಿಗೆ ಮಾತನಾಡಿದ ರಾಹುಲ್ ಗಾಂಧಿ

ತುಮಕೂರು: ದ್ವೇಷ ಬೆಳೆಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುವ ಯಾವುದೇ ಸಂಘಟನೆಯದರೂ ಅದು ರಾಷ್ಟ್ರ ವಿರೋಧಿ ಎಂದು ಶನಿವಾರ  ಇದೇ ಮೊದಲ ಬಾರಿಗೆ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)  ನಿಷೇಧದ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ದ್ವೇಷವನ್ನು ಹರಡುವ ವ್ಯಕ್ತಿ ಯಾರು ಎಂಬುದು ಮುಖ್ಯವಲ್ಲ, ಅವರು ಯಾವ ಸಮುದಾಯದಿಂದ ಬಂದವರು ಎಂಬುದು ಮುಖ್ಯವಲ್ಲ, ದ್ವೇಷ ಮತ್ತು … Continued