ವೀಡಿಯೊ..| ಮರದ ಕೊಂಬೆಯಲ್ಲಿ ನೇತಾಡುತ್ತಿದ್ದ ಹಾವನ್ನು ನೀರಿನಿಂದ ಜಿಗಿದು ಕಚ್ಚಿ ಹಿಡಿದು ಮೀನು ; ಮತ್ತೊಂದು ಮೀನಿನ ಎಂಟ್ರಿ : ಮುಂದೇನಾಯ್ತು…ಅಚ್ಚರಿ !

ಪ್ರತಿಯೊಂದು ಜೀವಿಗೂ ಪ್ರಕೃತಿ ವಿಶೇಷತೆಯನ್ನು ನೀಡಿದೆ. ಇದರಿಂದಾಗಿಯೇ ಪ್ರತಿಯೊಂದು ಜೀವಿಯು ಇನ್ನೊಂದಕ್ಕಿಂತ ಭಿನ್ನವಾಗಿ ಕಾಣುತ್ತದೆ. ಒಂದು ಪ್ರಾಣಿಗೆ ಬೇಟೆಗಾರನಾಗಿ ಪರಿಣಮಿಸುವ ಪ್ರಾಣಿ ಮತ್ತೊಂದು ಪ್ರಾಣಿಯ ಬೇಟೆಗೆ ತಾನೇ ಬಲಿಯಾಗುತ್ತದೆ. ಇದು ಪ್ರಕೃತಿಯ ನಿಯಮವಾಗಿದೆ. ಇದರಲ್ಲಿ ಕೇವಲ ಬಲಶಾಲಿ ಮಾತ್ರವಾದರೆ ಸಾಲದು. ಬಲದ ಜೊತೆಗೆ ಬುದ್ಧಿವಂತಿಕೆಯೂ ಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ಅದರ ಮೂಲಕ … Continued