ನೇಕಾರರು ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ

ಉಡುಪಿ: ಈ ವರ್ಷದಿಂದ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಸೋಮವಾರ ಉಡುಪಿ ಜಿಲ್ಲೆ ಉಚ್ಚಿಲ ಕ್ಷೇತ್ರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೀನುಗಾರಿಕೆ ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು … Continued

ರಾಜ್ಯ ಬಜೆಟ್‌: ಮೀನು ಮಾರಾಟ ಘಟಕ-ಮತ್ಸ್ಯ ದರ್ಶನಿ 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ

ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಮೀನಿನ ಮಾರಾಟವನ್ನು ಉತ್ತೇಜಿಸಲು ಹಾಗೂ ಮೀನಿನ ವಿವಿಧ ಪ್ರಭೇದಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಮೀನು ಮಾರಾಟ ಘಟಕಗಳು ಹಾಗೂ ಮತ್ಸ ದರ್ಶನಿಗಳನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು. ರಾಜ್ಯದ 16 ಮೀನುಮರಿ ಉತ್ಪಾದನಾ … Continued