ಗೋವಾ ಕರಾವಳಿಯಲ್ಲಿ ಕಾರವಾರದ ಬೋಟ್ ಮುಳುಗಡೆ : 22 ಮೀನುಗಾರರ ರಕ್ಷಣೆ

ಬೆತುಲ್ (ಗೋವಾ): ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಶಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾದ ಬೆತುಲ್ ಕರಾವಳಿ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಹತ್ತಿರದಲ್ಲಿದ್ದ ಇತರ ಮೀನುಗಾರರು ರಕ್ಷಿಸಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ. ಕಾರವಾರದ ಮುದಗಾ ನಿವಾಸಿ ದಿನೇಶ ಕಾಂಚನ್ ಎಂಬವರಿಗೆ ಸೇರಿದ “ಶ್ರೀ ಅಮ್ಮ” ಹೆಸರಿನ ಬೋಟ್ ಸುಮಾರು … Continued

ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಮೀನುಗಾರರು ನಾಪತ್ತೆಯಾಗಿರುವ ಘಟನೆ … Continued

ವೀಡಿಯೊ | ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ ಹಡಗನ್ನು 2 ತಾಸುಗಳ ಕಾಲ ಬೆನ್ನಟ್ಟಿ ಭಾರತದ 7 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಹಡಗು

ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ)ಯ ಹಡಗಿನಿಂದ ಬಂಧಿಸಲ್ಪಟ್ಟಿದ್ದ ಏಳು ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ. ನವೆಂಬರ್ 17 ರ ಭಾನುವಾರ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನ ಮೀನುಗಾರಿಕೆ ರಹಿತ ವಲಯ (ಎನ್‌ಎಫ್‌ಜೆಡ್) ಬಳಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿ (ಐಎಫ್‌ಬಿ)ಯಿಂದ ಕಳುಹಿಸಲಾದ ತೊಂದರೆಯಲ್ಲಿದ್ದೇವೆ ಎಂಬ … Continued

ನೇಕಾರರು ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ

ಉಡುಪಿ: ಈ ವರ್ಷದಿಂದ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಸೋಮವಾರ ಉಡುಪಿ ಜಿಲ್ಲೆ ಉಚ್ಚಿಲ ಕ್ಷೇತ್ರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೀನುಗಾರಿಕೆ ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು … Continued

ರಾಜ್ಯ ಬಜೆಟ್‌: ಮೀನು ಮಾರಾಟ ಘಟಕ-ಮತ್ಸ್ಯ ದರ್ಶನಿ 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ

ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಮೀನಿನ ಮಾರಾಟವನ್ನು ಉತ್ತೇಜಿಸಲು ಹಾಗೂ ಮೀನಿನ ವಿವಿಧ ಪ್ರಭೇದಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಮೀನು ಮಾರಾಟ ಘಟಕಗಳು ಹಾಗೂ ಮತ್ಸ ದರ್ಶನಿಗಳನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು. ರಾಜ್ಯದ 16 ಮೀನುಮರಿ ಉತ್ಪಾದನಾ … Continued