ವೀಡಿಯೊ..| ಭಟ್ಕಳ : ಮುರುಡೇಶ್ವರ ನೇತ್ರಾಣಿ ಬಳಿ ಪರ್ಷಿಯನ್ ಬೋಟ್ ಮುಳುಗಡೆ ; 25 ಮೀನುಗಾರರ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿಪರ್ಷಿಯನ್ ಬೋಟ್‌ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಈ ಬೋಟ್‌ ಮುಳುಗಡೆಯಾಗಿದೆ ಎನ್ನಲಾಗಿದೆ. ಬೋಟ್ ಮುಳುಗುತ್ತಿದ್ದ ವೇಳೆ ತಕ್ಷಣವೇ ಕರಾವಳಿ ಕಾವಲುಪಡೆಯ ಕಂಟ್ರೋಲ್ ರೂಮ್‌ಗೆ ಕರೆ ಮಾಡಲಾಯಿತು.  … Continued