ಕುಮಟಾ : ತದಡಿ ಅಳಿವೆಯಲ್ಲಿ ಎರಡೇ ದಿನದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್‌ ಮುಳುಗಡೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಿದೆ ಎಂದು ವರದಿಯಾಗಿದೆ. ಅದರಲ್ಲಿದ್ದ ನಾಲ್ವರು ಮೀನುಗಾರರು ಪಾರಾಗಿದ್ದಾರೆ. ಎರಡ್ಮೂರು ದಿನಗಳ ಹಿಂದಷ್ಟೇ ಇದೇ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ಬೋಟ್‌ ಮುಳುಗಿತ್ತು. ‘ಲಕ್ಷ್ಮೀ ಕೃಪ’ ಹೆಸರಿನ ಮೀನುಗಾರಿಕಾ ಬೋಟ್‌ ತದಡಿ ಅಳಿವೆಯಲ್ಲಿ ಸಾಗುತ್ತಿದ್ದ ವೇಳೆ ಬಿರುಸಿನ ಅಲೆಗಳಿಗೆ … Continued