ಕುಮಟಾ : ತದಡಿ ಅಳಿವೆಯಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಶ್ರೀದೇವಿ’ ಹೆಸರಿನ ಈ ದೋಣಿ ಮುಳುಗುವ ವೇಳೆ ನಾಲ್ವರು ಮೀನುಗಾರರು ಅದರಲ್ಲಿದ್ದರು.ದೋಣಿ ಮುಳುಗುತ್ತಿರುವುದನ್ನು ಗಮನಿಸಿದ ಬಂದರಿನಲ್ಲಿದ್ದ ಇತರ ಮೀನುಗಾರರು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆಗೆ ಧಾವಿಸಿದರು. ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿದ್ದ ನಾಲ್ವರು … Continued

ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆ

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆಗೊಂಡ ಘಟನೆ ಇಂದು, ಭಾನುವಾರ ನಡೆದಿದೆ. ಮಂಗಳೂರಿನಿಂದ ಆಳಸಮುದ್ರದಲ್ಲಿ ಮೀನುಗಾರಿಕೆಗೆ 11 ಜನ ಮೀನುಗಾರನ್ನು ಹೊತ್ತೊಯ್ದ ಜೈ ಶ್ರೀರಾಮ ಎನ್ನುವ ಬೋಟ್ ಸಮುದ್ರದ ಮಧ್ಯೆ ಮುಳುಗಡೆಯಾಗಿದೆ. ಪಣಂಬೂರು ಕರಾವಳಿಯಿಂದ 90 ನಾಟಿಕಲ್ ಮೈಲು ದೂರದಲ್ಲಿ ಬೋಟ್‌ ಮುಳುಗಡೆಗೊಂಡಿದ್ದು, ಹಡಗಿನಲ್ಲಿ 11 ಮಂದಿ ಮೀನುಗಾರರರಿದ್ದರು. ಬೋಟ್​​ನಲ್ಲಿದ್ದ 11 ಜನರು … Continued