ಕುಮಟಾ : ತದಡಿ ಅಳಿವೆಯಲ್ಲಿ ಮುಳುಗಿದ ಮೀನುಗಾರಿಕಾ ಬೋಟ್
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಶ್ರೀದೇವಿ’ ಹೆಸರಿನ ಈ ದೋಣಿ ಮುಳುಗುವ ವೇಳೆ ನಾಲ್ವರು ಮೀನುಗಾರರು ಅದರಲ್ಲಿದ್ದರು.ದೋಣಿ ಮುಳುಗುತ್ತಿರುವುದನ್ನು ಗಮನಿಸಿದ ಬಂದರಿನಲ್ಲಿದ್ದ ಇತರ ಮೀನುಗಾರರು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆಗೆ ಧಾವಿಸಿದರು. ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿದ್ದ ನಾಲ್ವರು … Continued