ಕಾರವಾರ: ಭಾರೀ ಗಾಳಿ-ಮಳೆ ಮುನ್ಸೂಚನೆ, ಸಮುದ್ರ ಪ್ರಕ್ಷುಬ್ಧ, ಕಡಲತೀರಕ್ಕೆ ಮರಳಿದ ಮೀನುಗಾರಿಕಾ ಬೋಟ್‌ಗಳು

ಕಾರವಾರ : ವಾಯುಭಾರ ಕುಸಿತದಿಂದ ಹವಮಾನ ವೈಪರೀತ್ಯದಿಂದಾಗಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮೀನುಗಾರಿಕಾ ಬೋಟ್‌ಗಳು ಕರಾವಳಿ ತೀರದ ಕಡಲತೀರಗಳಲ್ಲಿ ಲಂಗರು ಹಾಕಿ ಆಶ್ರಯ ಪಡೆದುಕೊಂಡಿದೆ. ಹಾಗೂ ಮೀನುಗಾರಿಕೆಗೆ ತೆರಳಿದ ಬೋಟ್‌ಗಳು ಸಹ ವಾಪಸ್ಸಾಗುತ್ತಿವೆ. ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಜೋರಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆಯಾಗಿ ರೆಡ್ ಫ್ಲ್ಯಾಗ್‌ಗಳನ್ನು ಅಳವಡಿಸಲಾಗಿದೆ. ಎರಡ್ಮೂರು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿರುವ ಕಾರಣ … Continued