ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳನ್ನು ವಶಕ್ಕೆ ಪಡೆದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರೆ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದೆ. ಐವರು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಎಂಬವರನ್ನು ಎನ್‌ಐಎ ಆರು ದಿನಗಳ ಕಾಲ … Continued