ಕಾರ್ಕಳ: ನೈತಿಕ ಪೊಲೀಸ್ ಗಿರಿ ಆರೋಪ – ಐವರ ಬಂಧನ

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ‌ ಹೆಸರಾಂತ ಕಾಲೇಜಿನ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಭಾನುವಾರ ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4:30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ವಾಪಸ್ಸಾಗುತ್ತಿದ್ದರು. ಮಾಳ ಎಸ್ ಕೆ ಬಾರ್ಡರ್ … Continued

ಐಟಿ ಸೋಗಿನಲ್ಲಿ ಮನೆಗೆ ಬಂದು ದರೋಡೆ: ಐವರ ಬಂಧನ

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಂಜಯನಗರ ಪೊಲೀಸರು ೧.೭ ಲಕ್ಷ ನಗದು, ಕಾರು, ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಂಜಯನಗರದ ಮಂಜುನಾಥ, ಮಹಮ್ಮದ್ ಶೋಯಬ್ ರಬ್ಬಾನಿ ಅಲಿಯಾಸ್ ಪಾಕರ್ ಅಲಿ, ಪ್ರಶಾಂತಕುಮಾರ್, ದುರ್ಗೇಶ ಹಾಗೂ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ವಿನಾಯಕ ವಸಂತರಾವ್ … Continued