ಮುರೂರು ರಾಮಲೀಲಾ ಮೈದಾನದಲ್ಲಿ ಐದು ದಿನಗಳ ರಾಮಕಥೆಗೆ ಅದ್ಧೂರಿ ಚಾಲನೆ-ರಾಮನ ಸೀತಾ ಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಕುಮಟಾ: ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ … Continued