ಚಿತ್ರದುರ್ಗ: ಲಾರಿ-ಬಸ್‌ ಡಿಕ್ಕಿ, ಬಾಲಕ ಸೇರಿ 5 ಮಂದಿ ಸಾವು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ(40), ರಾಯಚೂರಿನ ಮಾಬಮ್ಮ(35) ಎಂದು ಗುರುತಿಸಲಾಗಿದೆ. … Continued

ಭೀಕರ ರಸ್ತೆ ಅಪಘಾತದಲ್ಲಿ ದೇವರ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಐವರ ಸಾವು

ಬೀದರ್: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದೇವರ ದರ್ಶನಕ್ಕೆ ಹೊರಟಿದ‌ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ. ಬೀದರಿನ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಎರ್ಟಿಗಾ ಕಾರು ಮತ್ತು ಕಂಟೇನರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಗು ಆಸ್ಪತ್ರೆಯಲ್ಲಿ … Continued