ಕುಮಟಾ: ಐವರು ಯಕ್ಷಗಾನ ಕಲಾವಿದರಿಗೆ ಕೆರೆಮನೆ ‘ಮಹಾಬಲ’ ‌ಪ್ರಶಸ್ತಿ ಪ್ರಕಟ

ಕುಮಟಾ: ಕುಮಟಾದ ಶ್ರೀ ಮಹಾಬಲ ಶೋಧ ಸಂಸ್ಥಾನಮ್ ವತಿಯಿಂದ ಕೊಡಮಾಡುವ ಯಕ್ಷಗಾನದ ಭೀಷ್ಮ ಎಂದೇ ಹೆಸರಾಗಿದ್ದ ಮೇರು ಕಲಾವಿದ ಡಾ. ಮಹಾಬಲ ಹೆಗಡೆ ಕೆರೆಮನೆ ಹೆಸರಿನ ಪ್ರಶಸ್ತಿಯನ್ನು‌ ಕಳೆದ‌ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಅನವರತವಾಗಿ ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮುಮ್ಮೇಳದ ಮೂವರು ಹಿರಿಯ ಕಲಾವಿದರಿಗೆ ಹಾಗೂ ಹಿಮ್ಮೇಳದ ಇಬ್ಬರು ಹಿರಿಯ ಕಲಾವಿದರಿಗೆ … Continued