ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ; ಒಂಬತ್ತು ಸಾವು, ಐವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ಇಲಾಖೆಯವರು ನಂದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರಿಯಲೂರು ಜಿಲ್ಲೆಯ ವೀರಗಳೂರು ಗ್ರಾಮದಲ್ಲಿ ಖಾಸಗಿ ಘಟಕದಲ್ಲಿ ಈ ಘಟನೆ … Continued

ಅಂಕೋಲಾ: ಟ್ರಾನ್ಸಫಾರ್ಮರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಓರ್ವ ಸಾವು

ಅಂಕೋಲಾ: ಅಂಕೋಲಾ: ಸ್ವಿಪ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸಫಾರ್ಮರ್‌ಗೆ ಡಿಕ್ಕಿ ಹೊಡೆದ ನಂತರ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಹಾರವಾಡದ ರೈಲ್ವೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಉಳಿದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವುದಾಗಿ ಮಾಹಿತಿ ದೊರಕಿದೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಅಗ್ನಿಶಾಮಕ … Continued

ಹುಬ್ಬಳ್ಳಿ: ಬಸ್ – ಕಾರು ಢಿಕ್ಕಿ; ಇಬ್ಬರು ಸಾವು, ಐವರಿಗೆ ಗಾಯ

ಹುಬ್ಬಳ್ಳಿ: ಐರಾವತ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ, ಕಾರು ಚಲಾನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಅವರ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಐವರು ಗಾಯಗೊಂಡಿರುವ ಘಟನೆ ತಾಲೂಕಿನ ಶಿರಗುಪ್ಪಿ ಬಳಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಗುಜರಾತ್ ಮೂಲದವವರು ಹಾಗೀ ಹಾಲಿ ಹುಬ್ಬಳ್ಳಿಯ ಗೋಕುಲ ರಸ್ತೆ ಡಾಲರ್ಸ್ ಕಾಲೋನಿ ನಿವಾಸಿಗಳು … Continued

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆಯ ಸಾವು, ಐವರಿಗೆ ಗಾಯ

ವಿಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವಿಗೀಡಾದ ಘಟನೆ ಇಲ್ಲಿನ ಪೊಲೀಸ್ ಪರೇಡ್ ಮೈದಾನದ ಬಳಿ ಮಂಗಳವಾರ ನಡೆದಿದೆ. ಅಲ್ಲದೆ, ಐವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಟೋ ಚಾಲಕ ಸಚಿನ ರಾಠೋಡ್‌ ಹಾಗೂ ಇತರ ನಾಲ್ವರು … Continued

ಆಗುಂಬೆ ಘಾಟಿನಲ್ಲಿ ಉರುಳಿದ ಲಾರಿ: ನಾಲ್ವರ ಸಾವು, ಐವರಿಗೆ ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ. ಲಾರಿ ಕಂದಕಕ್ಕೆ ಉರುಳಿದ್ದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗುಂಬೆ ಘಾಟಿಯಲ್ಲಿ ತಿರುವಿನಲ್ಲಿ ಈ ಅಫಘಾತ ಸಂಭವಿಸಿದೆ. ಲಾರಿ ಕಾರವಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, … Continued