ದೆಹಲಿಯ ಜಹಾಂಗೀರ್‌ಪುರಿ ಹಿಂಸಾಚಾರ: ಐವರ ವಿರುದ್ಧ ಕಠಿಣ ಎನ್‌ಎಸ್‌ಎ ಅಡಿ ಪ್ರಕರಣ ದಾಖಲು

ನವದೆಹಲಿ: ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಐವರ ಮೇಲೆ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ) ಹಾಕಲಾಗಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಎನ್‌ಎಸ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಆರೋಪಿಗಳಲ್ಲಿ ಮಾಸ್ಟರ್‌ಮೈಂಡ್ ಅನ್ಸರ್ ಶೇಖ್, ಸಲೀಂ ಚಿಕ್ನಾ, ಇಮಾಮ್ ಶೇಖ್ ಅಲಿಯಾಸ್ ಸೋನು, ದಿಲ್ಶಾದ್ ಮತ್ತು ಅಹೀದ್ … Continued