ಕೂಚ್ ಬೆಹರ್ ನಲ್ಲಿ ಚುನಾವಣಾ ಹಿಂಸಾಚಾರ, ಭದ್ರತಾ ಪಡೆ ಗುಂಡಿಗೆ ಐವರ ಸಾವು

ಕೊಲ್ಕತಾ: 44 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸುಗೊಂಡಿರುವ ನಡುವೆಯೇ ಚುನಾವಣಾ ಹಿಂಸೆಯಲ್ಲಿ ಐವರು ಸಿಐಎಸ್‌ ಎಫ್‌ ಪೆಗಳ ಗುಂಡಿನ ದಾಳಿಗೆ ಐವರು ಮೃತಪಟ್ಟ ಘಟನೆ ಕೂಚ್‌ ಬೆಹಾರ್‌ ಜಿಲ್ಲೆಯಲ್ಲಿ ಶನಿವಾರ ನಡೆದ ಬಗ್ಗೆ ವರದಿಯಾಗಿದೆ. ಸಿಟಾಲ್ಕುಚಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ … Continued

ಮಹಾರಾಷ್ಟ್ರದ ಗಡ್ಚಿರೋಲಿ ಅರಣ್ಯದಲ್ಲಿ ಪೊಲೀಸರ ಜೊತೆ ಗುಂಡಿನ ಚಕಮಕಿ: ಐವರು ನಕ್ಸಲರ ಸಾವು

ಗಡ್ ಚಿರೋಲಿ: ಮಹಾರಾಷ್ಟ್ರದ ಗಡ್ ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರನ್ನು ಪೊಲೀಸರು ಕೊಂದಿದ್ದಾರೆ. ಖುರ್ಖೇಡಾ ಪ್ರದೇಶದ ಖೋಬ್ರಮೇಧ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಹಾಗೂ ಪೊಲೀಸರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರು ಸತ್ತಿದ್ದಾರೆ, ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರನ್ನು ಕಂಡಾಕ್ಷಣ ಕೂಡಲೇ … Continued