ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ತುಮಕೂರು: ಇಲ್ಲಿನ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಭಾನವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಕ್ಕಪಕ್ಕದ ಮನೆಯವರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರನ್ನು ಗರೀಬ್‌ಸಾಬ್‌ (36), ಸುಮಯಾ (೩೨), ಹಾಜೀರಾ ( 14) , ಮಹ್ಮಮದ್ ಶುಭಾನ್ (10) ಮಹ್ಮದ್ ಮುನೀರ್ ( 8) ಎಂದು ಗುರುತಿಸಲಾಗಿದೆ. ಜಿಲ್ಲೆಯ … Continued