ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಐವರ ಸಾವು

ಮಂಡ್ಯ : ಜಿಲ್ಲೆಯ ಪಾಂಡವಪುರ ಪಟ್ಟಣ ಹೊರವಲಯದ  ಬನಘಟ್ಟ ಗ್ರಾಮದ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಕಾರೊಂದು ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದು ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮೃತರನ್ನು ತುಮಕೂರು ಜಿಲ್ಲೆಯ  ತಿಪಟೂರು ತಾಲ್ಲೂಕು, ನೊಣವಿನಕೆರೆ ಬಳಿಯ ಕೈದಾಳ ಗ್ರಾಮದ ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಬಾಬು, ಜಯಣ್ಣ ಎಂದು ಗುರುತಿಸಲಾಗಿದೆ. ಮೃತರೆಲ್ಲ ಸಂಬಂಧಿಗಳಾಗಿದ್ದು ಅದರಲ್ಲಿ … Continued