ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ವಿಫಲವಾದ ಸಮಾಜವಾದಿ ಪಕ್ಷ ಎಡವಿದ್ದೆಲ್ಲಿ..?
ನವದೆಹಲಿ: ಉತ್ತರ ಪ್ರದೇಶದ ಮತದಾರರು ಬಿಜೆಪಿಗೆ ಮೂರನೇ ಎರಡರಷ್ಟು ಜನಾದೇಶವನ್ನು ನೀಡುವುದರೊಂದಿಗೆ, ಯೋಗಿ ಆದಿತ್ಯನಾಥ ಅವರಿಗೆ ಮತ್ತೊಂದು ಐದು ವರ್ಷಗಳ ಅವಧಿಗೆ ಅಧಿಕಾರ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮೂವತ್ತೇಳು ವರ್ಷಗಳ ನಂತರ ಅಧಿಕಾರಕ್ಕೆ ಮರಳಿ ಬಂದ ಏಕೈಕ ಮುಖ್ಯಮಂತ್ರಿ ಎಂಬ ಇತಿಹಾಸವನ್ನು ಬರೆಯಲಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಈ ಚುನಾವಣೆ ಸೆಮಿಫೈನಲ್ ಎಂದು ಹೇಳಲಾಗಿದ್ದು, ಪ್ರಧಾನಿ … Continued