ಪಂಚರಾಜ್ಯ ಚುನಾವಣೆ ವೈಫಲ್ಯ: ಎಐಸಿಸಿ ಸಭೆ ಕರೆಯಲು ಜಿ-23 ಸದಸ್ಯರ ಒತ್ತಾಯ

ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಬೆಳವಣಿಕೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಈಗ ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗೆ ಮತ್ತೆ ಮುನ್ನಲೆಗೆ ಬಂದಿದೆ. ಐದು ರಾಜ್ಯಗಳಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ವಲಯದ ನಾಯಕರ ನಿದ್ದೆ ಕೆಡಿಸಿದೆ. ಅದರಲ್ಲೂ ಎಐಸಿಸಿ ನಾಯಕರ ಸಭೆ … Continued