ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued

ವೀಡಿಯೊ…| ನೇಪಾಳದಲ್ಲಿ ಜನರ ಆಕ್ರೋಶಕ್ಕೆ ಹೆದರಿ ಸೇನಾ ಹೆಲಿಕಾಪ್ಟರ್‌ ಹಗ್ಗಕ್ಕೆ ಜೋತು ಬಿದ್ದು ಸಚಿವರು-ಕುಟುಂಬಸ್ಥರ ಪಲಾಯನ…!

ಹಿಂಸಾಚಾರ ಪೀಡಿತ ನೇಪಾಳದಿಂದ ಹೊರಹೊಮ್ಮಿದ ಕೆಲವು ವೀಡಿಯೊ ದೃಶ್ಯಗಳಲ್ಲಿ, ಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡ ಪಲಾಯನ ಮಾಡಲು ಸೇನಾ ಹೆಲಿಕಾಪ್ಟರ್‌ನ ರಕ್ಷಣಾ ಜೋಲಿ ಹಿಡಿದುಕೊಂಡು ನೇತಾಡಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ಅಲ್ಪಾವಧಿಯ ನಿಷೇಧವು ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದ್ದು, ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿ ಸುರಕ್ಷಿತ … Continued

“ದಬ್ಬಾಳಿಕೆ ಯುಗದ ಅಂತ್ಯ”: ಬಂಡುಕೋರರು ದಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್

ಬಂಡುಕೋರರು ಸಿರಿಯಾದ ರಾಜಧಾನಿ ದಮಾಸ್ಕಸ್‌ ಅನ್ನು ಪ್ರವೇಶಿಸಿರುವುದಾಗಿ ಘೋಷಿಸಿದ ನಂತರ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬಂಡುಕೋರರು ಬಶರ್ ಅಲ್-ಅಸ್ಸಾದ್ “ಯುಗ ಅಂತ್ಯ” ಎಂದು ಘೋಷಿಸುತ್ತಿದ್ದಂತೆ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಸಿದ್ಧವಾಗಿದೆ ಎಂದು ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಅಲ್-ಜಲಾಲಿ ಹೇಳಿದ್ದಾರೆ. ಯುದ್ಧದ ಮಾನಿಟರ್ ಪ್ರಕಾರ, ಸೇನೆ ಮತ್ತು ಭದ್ರತಾ ಪಡೆಗಳು … Continued