ವಿಮಾನ ಹಾರಿಸಲು ನಿರಾಕರಿಸಿದ ಪೈಲಟ್…45 ನಿಮಿಷ ಕಾಯ್ದ ಮಹಾರಾಷ್ಟ್ರ ಡಿಸಿಎಂ ; ನಂತರ ಸಂಭವಿಸಿತು ಜೀವ ಉಳಿಸುವ ಟ್ವಿಸ್ಟ್‌…!

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನಿಗದಿತ ಸಮಯಕ್ಕಿಂತ ತಡವಾಗಿ ತಲುಪಿದ ನಂತರ ಜಲಗಾಂವ್ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು. ಅವರು ಶುಕ್ರವಾರ ರಾತ್ರಿ 9:15 ಕ್ಕೆ ವಿಮಾನ ನಿಲ್ದಾಣ ತಲುಪಿದರು, ಆದರೆ ಪೈಲಟ್ ವಿಮಾನ ಟೇಕ್ ಆಫ್ ಮಾಡಲು ನಿರಾಕರಿಸಿದರು. ಶಿಂಧೆ ಅವರ ವಿಳಂಬ ಉಲ್ಲೇಖಿಸಿ, ಇದು ತಮ್ಮ … Continued

ಕಾಲೇಜಿಗೆ ಹೋಗಲು 3,200 ಕಿ.ಮೀ. ದೂರ ವಿಮಾನದಲ್ಲಿ ಪ್ರಯಾಣಿಸುವ ಕಾನೂನು ವಿದ್ಯಾರ್ಥಿನಿ…!

ಹೆಚ್ಚಿನ ಜನರು ತಮ್ಮ ಅಧ್ಯಯನ ಅಥವಾ ಉದ್ಯೋಗಕ್ಕಾಗಿ ನಗರ ಅಥವಾ ವಿವಿಧ ದೇಶಗಳಿಗೆ ಸ್ಥಳಾಂತರಗೊಳ್ಳುತ್ತಾರೆ. ಆದರೆ 30 ವರ್ಷದ ಕಾನೂನು ವಿದ್ಯಾರ್ಥಿನಿ ನ್ಯಾಟ್ ಸೆಡಿಲ್ಲೊ ಎಂಬ ಮಹಿಳೆ ಮಾತ್ರ ಇದಕ್ಕೆ ಅಪವಾದವಾಗಿದ್ದಾರೆ. ಯಾಕೆಂದರೆ ಅವರು ತಮ್ಮ ತರಗತಿಗಳಿಗೆ ಹಾಜರಾಗಲು ಪ್ರತಿ ವಾರ ಮೆಕ್ಸಿಕೋ ನಗರದಿಂದ ನ್ಯೂಯಾರ್ಕ್ ನಗರಕ್ಕೆ 3,200 ಕಿಮೀ ವಿಮಾನದಲ್ಲಿ ಹೋಗುತ್ತಾರೆ. ದಿ ನ್ಯೂಯಾರ್ಕ್ … Continued

ಮೈ ಜುಂ ಎನ್ನುವ ವೀಡಿಯೊ..| ವಾಹನ ದಟ್ಟಣೆ ರಸ್ತೆಯಲ್ಲಿ ಲಾರಿ-ಕಾರುಗಳ ಮಧ್ಯೆ ಒಮ್ಮೆಲೇ ಆಗಸದಿಂದ ಇಳಿದ ವಿಮಾನ…!

ಎಂಜಿನ್ ನಲ್ಲಿ ತೊಂದರೆ ಕಾಣಿಸಿಕೊಂಡ ನಂತರ ವಿಮಾನವೊಂದನ್ನು ವಾಹನ ನಿಬಿಡ ರಸ್ತೆಯಲ್ಲಿ ಕಾರುಗಳು ಮತ್ತು ಲಾರಿಗಳ ನಡುವೆ ವಿಮಾನವನ್ನು ತುರ್ತಾಗಿ ಇಳಿಸಿದ ಘಟನೆ ಬ್ರೆಜಿಲ್‌ನಲ್ಲಿ ನಡೆದಿದೆ. ಲಘು ವಿಮಾನದ ಹಿಂದೆ ಪ್ರಯಾಣಿಸುತ್ತಿದ್ದ ವಾಹನ ಚಾಲಕರು ಇದನ್ನು ಚಿತ್ರೀಕರಣ ಮಾಡಿದ್ದಾರೆ. ಅನೇಕ ವಾಃನ ಚಾಲಕರು ವಿಮಾನವು ಇಳಿಯುವಾಗ ವಾಹನಗಳಿಗೆ ಡಿಕ್ಕಿ ಹೊಡೆಯಲಿದೆ ಎಂದು ಭಯಪಟ್ಟರು. ಆದರೆ ಇಂತಹ … Continued

ಮಾರ್ಚ್‌ 30ರಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ಹಾರಾಟ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್‌ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು … Continued

‘ಗಮನ ಸೆಳೆಯಲು ಹೀಗೆ ಮಾಡಿದ್ದೆ’ : ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ ಹಾಕಿದ ನಿರುದ್ಯೋಗಿಯನ್ನು ಬಂಧಿಸಿದ ಪೊಲೀಸರು

ನವದೆಹಲಿ : ದೆಹಲಿಯ 25 ವರ್ಷದ ನಿರುದ್ಯೋಗಿ ವ್ಯಕ್ತಿಯೊಬ್ಬರು ನಕಲಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದಕ್ಕಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ವಾರ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆಗಳನ್ನು ಹಾಕಿದ ನಂತರ ಇದು ಎರಡನೇ ಬಂಧನವಾಗಿದೆ. ಗಮನ ಸೆಳೆಯಲು ಬೆದರಿಕೆ ಹಾಕಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 14ರಿಂದ 275 … Continued

ಜುಲೈ 15ರಿಂದ ಮುಂಬೈ- ಹುಬ್ಬಳ್ಳಿ- ಮುಂಬೈ ಇಂಡಿಗೋ ವಿಮಾನ ಸೇವೆ ಪುನಾರಂಭ

ಹುಬ್ಬಳ್ಳಿ: ಮುಂಬೈ- ಹುಬ್ಬಳ್ಳಿ- ಮುಂಬೈ ((Mumbai-Hubballi-Mumbai) ಮಧ್ಯೆ ಇಂಡಿಗೋ 6ಇ (Indigo 6e) ವಿಮಾನಯಾನ ಸೇವೆ ಜುಲೈ 15ರಿಂದ ಪುನಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ. ಇಂಡಿಗೋ 6ಇ … Continued

ಲೈಂಗಿಕ ದೌರ್ಜನ್ಯ ಪ್ರಕರಣ : ಮ್ಯೂನಿಚ್‌ ನಿಂದ ಬೆಂಗಳೂರಿನತ್ತ ಹೊರಟ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಜರ್ಮನಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಲೈಂಗಿಕ ಕಿರುಕುಳದ ಆರೋಪದ ನಂತರ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಈಗ ಅವರು ಮ್ಯೂನಿಚ್‌ನಿಂದ ಬೆಂಗಳೂರಿಗೆ ವಿಮಾನ ಏರಿದ್ದು, ಅವರು ಬೆಳಿಗ್ಗೆ 11: 20 ಕ್ಕೆ (ಸ್ಥಳೀಯ ಕಾಲಮಾನ) ವಿಮಾನವನ್ನು ಏರಿದ್ದಾರೆ … Continued

ವೀಡಿಯೊ…| ಟೇಕಾಫ್‌ ಆದ ನಂತರ ಆಗಸದಲ್ಲೇ ಕಳಚಿ ಬಿದ್ದ ವಿಮಾನದ ಬಾಗಿಲು…!

ಅಲಾಸ್ಕಾ ಏರ್‌ಲೈನ್ಸ್ ಬೋಯಿಂಗ್ 737-9 MAX ಶುಕ್ರವಾರ ಒರೆಗಾನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಟೇಕಾಫ್ ಆದ ನಂತರ ಅದರ ಒಂದು ಬಾಗಿಲು ಕಳಚಿದ್ದು, ಗಾಳಿಯಲ್ಲಿ ಬಾಗಿಲು ಹಾರಿಹೋಗಿದೆ. ಘಟನೆಯಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ ಮತ್ತು ಈ ವಿಷಯವು ತನಿಖೆಯಲ್ಲಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸಾಮಾಜಿಕ ಮಾಧ್ಯಮದ ಹಂಚಿಕೊಂಡ ವೀಡಿಯೊಗಳಲ್ಲಿ ವಿಮಾನದ ಮಧ್ಯ … Continued

ಕಲಬುರಗಿ: ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ

ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು ಹಾರಾಟದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ರೈತರ ಜಮೀನಿನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಷ (Emergency Landing) ಮಾಡಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ … Continued