ಲೈಂಗಿಕ ದೌರ್ಜನ್ಯ ಪ್ರಕರಣ : ಮ್ಯೂನಿಚ್‌ ನಿಂದ ಬೆಂಗಳೂರಿನತ್ತ ಹೊರಟ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಜರ್ಮನಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಲೈಂಗಿಕ ಕಿರುಕುಳದ ಆರೋಪದ ನಂತರ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಈಗ ಅವರು ಮ್ಯೂನಿಚ್‌ನಿಂದ ಬೆಂಗಳೂರಿಗೆ ವಿಮಾನ ಏರಿದ್ದು, ಅವರು ಬೆಳಿಗ್ಗೆ 11: 20 ಕ್ಕೆ (ಸ್ಥಳೀಯ ಕಾಲಮಾನ) ವಿಮಾನವನ್ನು ಏರಿದ್ದಾರೆ … Continued

ವೀಡಿಯೊ…| ಟೇಕಾಫ್‌ ಆದ ನಂತರ ಆಗಸದಲ್ಲೇ ಕಳಚಿ ಬಿದ್ದ ವಿಮಾನದ ಬಾಗಿಲು…!

ಅಲಾಸ್ಕಾ ಏರ್‌ಲೈನ್ಸ್ ಬೋಯಿಂಗ್ 737-9 MAX ಶುಕ್ರವಾರ ಒರೆಗಾನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಟೇಕಾಫ್ ಆದ ನಂತರ ಅದರ ಒಂದು ಬಾಗಿಲು ಕಳಚಿದ್ದು, ಗಾಳಿಯಲ್ಲಿ ಬಾಗಿಲು ಹಾರಿಹೋಗಿದೆ. ಘಟನೆಯಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ ಮತ್ತು ಈ ವಿಷಯವು ತನಿಖೆಯಲ್ಲಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸಾಮಾಜಿಕ ಮಾಧ್ಯಮದ ಹಂಚಿಕೊಂಡ ವೀಡಿಯೊಗಳಲ್ಲಿ ವಿಮಾನದ ಮಧ್ಯ … Continued

ಕಲಬುರಗಿ: ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ

ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು ಹಾರಾಟದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ರೈತರ ಜಮೀನಿನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಷ (Emergency Landing) ಮಾಡಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ … Continued