ದೆಹಲಿಯಲ್ಲಿ ದಟ್ಟ ಮಂಜು: 128 ವಿಮಾನಗಳ ಸಂಚಾರ ರದ್ದು, ರಾಷ್ಟ್ರ ರಾಜಧಾನಿಗೆ ‘ರೆಡ್ ಅಲರ್ಟ್’ ಘೋಷಣೆ

ನವದೆಹಲಿ: ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜಿನಿಂದಾಗಿ ವಿಮಾನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಇದುವರೆಗೆ ಸುಮಾರು 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಗೆ ನೀಡಿದ್ದ ‘ಆರೆಂಜ್ ಅಲರ್ಟ್’ ಅನ್ನು ಮಂಗಳವಾರದವರೆಗೆ ‘ರೆಡ್ ಅಲರ್ಟ್’ ಆಗಿ ಬದಲಾಯಿಸಿದೆ. ದೆಹಲಿ ಮಾತ್ರವಲ್ಲದೆ, ಉತ್ತರ ಮತ್ತು ಈಶಾನ್ಯ ಭಾರತದ ಇತರ ಭಾಗಗಳಾದ ಪಂಜಾಬ್ … Continued

ಮೊಂತಾ ಚಂಡಮಾರುತ : 72 ರೈಲುಗಳ ಸಂಚಾರ ರದ್ದು, ಹಲವು ವಿಮಾನಗಳ ಸಂಚಾರ ಸ್ಥಗಿತ

ವಿಶಾಖಪಟ್ಟಣಂ: ‘ಮೊಂತಾ’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ, ರೈಲ್ವೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ72ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದಾರೆ. ಈ ರದ್ದತಿಯು ಅಕ್ಟೋಬರ್ 28 ಮತ್ತು 29ರ ಮಧ್ಯೆ ಜಾರಿಯಲ್ಲಿರಲಿದ್ದು, ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ವಿಶಾಖಪಟ್ಟಣಂ ಮತ್ತು ಭೀಮಾವರಂ ಮಾರ್ಗಗಳ ಪ್ರಮುಖ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಹವಾಮಾನ … Continued

ಹುಸಿ ಬಾಂಬ್ ಬೆದರಿಕೆ : 79 ವಿಮಾನಗಳ ಸಂಚಾರ ಸ್ಥಗಿತ, ವಿಮಾನಯಾನ ಸಂಸ್ಥೆಗಳಿಗೆ 600 ಕೋಟಿ ನಷ್ಟ…!

ನವದೆಹಲಿ: ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆಗಳು ಮುಂದುವರಿದಿದ್ದು, ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಒಟ್ಟು 79 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ಇದು ಪರಿಣಾಮ ಬೀರಿದೆ. ಕಳೆದ ಒಂಬತ್ತು ದಿನಗಳಲ್ಲಿ, ಈ ಸುಳ್ಳು ಬಾಂಬ್ ಬೆದರಿಕೆಗಳಿಂದ ವಾಯುಯಾನ ಉದ್ಯಮವು ಗಮನಾರ್ಹ ತೊಂದರೆ ಎದುರಿಸಿದ್ದು, ಇದರ ಪರಿಣಾಮವಾಗಿ ಅಂದಾಜು 600 ಕೋಟಿ ರೂ. ಏರ್‌ಲೈನ್‌ನ ಅಧಿಕಾರಿಯೊಬ್ಬರು … Continued

7 ವಿಮಾನಗಳಿಗೆ ಬಾಂಬ್‌ ಬೆದರಿಕೆ: ತುರ್ತು ಭೂಸ್ಪರ್ಶ

ನವದೆಹಲಿ: ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ಏಳು ವಿಮಾನಗಳಿಗೆ ಮಂಗಳವಾರ ಬಾಂಬ್‌ ಬೆದರಿಕೆ ಬಂದ ನಂತರ ಎರಡು ಅಂತಾರಾಷ್ಟ್ರೀಯ ವಿಮಾನಗಳು ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಸಾಮಾಜಿಕ ಮಾಧ್ಯಮಗಳ ಮೂಲಕ ಅವುಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು ಎಂದು ಹೇಳಲಾಗಿದೆ. ಅಯೋಧ್ಯೆ ಮೂಲಕ ಜೈಪುರದಿಂದ ಬೆಂಗಳೂರಿಗೆ ಬರುವ ವಿಮಾನ, ದೆಹಲಿಯಿಂದ ಚಿಕಾಗೊಗೆ ಹೋಗುವ ವಿಮಾನ , ಮಧುರೈನಿಂದ ಸಿಂಗಪುರಕ್ಕೆ … Continued