ಎದೆ ಝಲ್‌ ಎನ್ನುವ ವೀಡಿಯೊ…| ಪಾಕಿಸ್ತಾನದ ಪ್ರವಾಹದಲ್ಲಿ ಕೊಚ್ಚಿಹೋದ ಒಂದೇ ಕುಟುಂಬದ 9 ಜನ ; ದುರಂತವಾದ ಪಿಕ್ನಿಕ್‌

ಪಾಕಿಸ್ತಾನದಲ್ಲಿ ಸ್ವಾತ್ ನದಿಯ ಹಠಾತ್ ಪ್ರವಾಹದಲ್ಲಿ ಕುಟುಂಬದ 18 ಜನರಲ್ಲಿ ಒಂಬತ್ತು ಮಂದಿ ಕೊಚ್ಚಿಹೋಗಿ ಸಾವಿಗೀಡಾದ ನಂತರ, ಕುಟುಂಬಕ್ಕೆ ಪಿಕ್ನಿಕ್ ಪ್ರವಾಸವು ದುರಂತವಾಗಿ ಪರಿಣಮಿಸಿತು. ಶುಕ್ರವಾರ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿದೆ. ಮೈ ಜುಂ ಎನ್ನುವ ವೀಡಿಯೊದಲ್ಲಿ, ಬಲವಾದ ಪ್ರವಾಹದ ಮಧ್ಯೆ ನದಿ ಉಕ್ಕಿ ಹರಿಯುತ್ತಿದ್ದು, ಅದರ ಮಧ್ಯದಲ್ಲಿ ದಿನ್ನೆಯಂತೆ ಕಾಣುವ ಸ್ಥಳದಲ್ಲಿ … Continued

ವೀಡಿಯೊಗಳು…| ಹೆಬ್ರಿ : ಮೇಘ ಸ್ಫೋಟ, ದಿಢೀರ್‌ ಪ್ರವಾಹ, ಕೊಚ್ಚಿ ಹೋದ ವಾಹನಗಳು

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕೆಲವೆಡೆ ಭಾನುವಾರ ಮೇಘ ಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆಯಿಂದ ದಿಢೀರ್‌ ಪ್ರವಾಹ ಉಂಟಾಗಿ ಜನ ನಲುಗಿ ಹೋದ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 3:30 ರಿಂದ ಸಂಜೆ 4:30 ವರೆಗೆ ‘ಭಾರೀ ಗುಡುಗು- ಸಿಡಿಲು ಸಹಿತ ಮಳೆಯಾಗಿದ್ದು ದಿಢೀರ್ ಮೇಘ ಸ್ಫೋಟದಿಂದ ಭಾರೀ ಮಳೆ ಸುರಿದಿದೆ. ಮುದ್ರಾಡಿ … Continued

ಭಾರೀ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿಕೊಂಡ ಕಾಡಾನೆ | ವೀಕ್ಷಿಸಿ

ವೀಡಿಯೊವೊಂದರಲ್ಲಿ, ಕೇರಳದ ಭೀಕರ ಪ್ರವಾಹದಲ್ಲಿ ಕಾಡಾನೆಯೊಂದು ಸಿಲುಕಿಕೊಂಡಿರುವುದು ಕಂಡುಬಂದಿದೆ. ಪ್ರಸ್ತುತ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹದ ಪ್ರಕ್ಷುಬ್ಧ ನೀರಿನ ಮಧ್ಯದಿಂದ ಹೊರಬರಲು ಕಾಡಾನೆಯೊಂದು ಹೆಣಗಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. “ಕೇರಳದ ಅತಿರಪ್ಪಿಲ್ಲಿಯ ಚಲಕುಡಿ ನದಿಯ ಮಧ್ಯದಲ್ಲಿ ಮಂಗಳವಾರ ಕಾಡಾನೆ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದೆ. ಹಲವಾರು ಗಂಟೆಗಳ ಸುದೀರ್ಘ ಪ್ರಯತ್ನದ ನಂತರ, … Continued

ಅಸ್ಸಾಂ-ಮೇಘಾಲಯದಲ್ಲಿ ಪ್ರವಾಹದಿಂದ 42 ಮಂದಿ ಸಾವು: 35 ಲಕ್ಷಕ್ಕೂ ಹೆಚ್ಚು ಜನರು ಬಾಧಿತ

ಗುವಾಹತಿ: ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿ ಗೋಚರಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ಕನಿಷ್ಠ 42 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. ಅಸ್ಸಾಂರಾಜ್ಯದ 33 ಜಿಲ್ಲೆಗಳಲ್ಲಿ 32 ಈಗ ವಿನಾಶಕಾರಿ ಪ್ರವಾಹದಲ್ಲಿ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ 32 ಜಿಲ್ಲೆಗಳಲ್ಲಿ ಕನಿಷ್ಠ 30 … Continued

ಭಾರೀ ಮಳೆಗೆ ಪ್ರವಾಹ, ಭೂಕುಸಿತದಿಂದ ಕಂಗೆಟ್ಟ ಈಶಾನ್ಯ ಭಾರತ; ಅಸ್ಸಾಂ ಒಂದರಲ್ಲೇ ನಾಲ್ಕು ಲಕ್ಷ ಜನರು ಸಂತ್ರಸ್ತ..!

ಗುವಾಹತಿ: ಪ್ರವಾಹದ ನೀರು ಅಸ್ಸಾಂನ ಹೊಸ ಪ್ರದೇಶಗಳಿಗೆ ಪ್ರವೇಶಿಸುತ್ತಿದ್ದು, ಪ್ರವಾಹದಿಂದ ಅಸ್ಸಾಂನಲ್ಲಿ ಸಂತ್ರಸ್ತರ ಸಂಖ್ಯೆ ನಾಲ್ಕು ಲಕ್ಷಕ್ಕೆ ಏರಿಕೆಯಾಗಿದೆ, ಅಸ್ಸಾಂನ ಬರಾಕ್ ಕಣಿವೆ ಮತ್ತು ದಿಮಾ ಹಸಾವೊ ಜಿಲ್ಲೆ ಮತ್ತು ನೆರೆಯ ರಾಜ್ಯಗಳಾದ ತ್ರಿಪುರಾ, ಮಿಜೋರಾಂ ಮತ್ತು ಮಣಿಪುರಕ್ಕೆ ನಿರಂತರ ಮಳೆಯಿಂದ ಭೂಕುಸಿತಗಳು ಸಂಭವಿಸಿ ರೈಲು ಮತ್ತು ರಸ್ತೆ ಸಂಪರ್ಕಗಳನ್ನು ಸ್ಥಗಿತಗೊಳಿಸಿವೆ. ಅರುಣಾಚಲ ಪ್ರದೇಶ ಮತ್ತು … Continued