ನೆರೆಪೀಡಿತ ಭಟ್ಕಳಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ: ಭೂ ಕುಸಿತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ

ಕಾರವಾರ: ರಾಜ್ಯಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತವಾಗಿ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈವರೆಗಿನ ಮಾಹಿತಿಯ … Continued