ಉದ್ಧವ್ ಠಾಕ್ರೆ ರಾಜೀನಾಮೆಯಿಂದ ಬಹುಮತ ಪರೀಕ್ಷೆ ರದ್ದು; ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಮುಂದೂಡಿಕೆ
ಮುಂಬೈ: ರಾಜ್ಯಪಾಲರ ಆದೇಶದಂತೆ ಗುರುವಾರ ನಿಗದಿಯಾಗಿದ್ದ ವಿಶೇಷ ಅಧಿವೇಶನವನ್ನು ಈಗ ಕರೆಯುವುದಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಅವರು ರಾಜ್ಯದ ಎಲ್ಲ ಶಾಸಕರಿಗೆ ತಿಳಿಸಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ ಸಚಿವ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ವಿಶ್ವಾಸ ಮತದ ಏಕೈಕ ಅಜೆಂಡಾದೊಂದಿಗೆ ವಿಶೇಷ … Continued