ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued

ತಮಿಳುನಾಡು : ವಿಶ್ವಾಸ ಮತ ಗೆದ್ದ ಸಿಎಂ ವಿಜಯ ; ಎಐಡಿಎಂಕೆ ಛಿದ್ರ…! 25 ಶಾಸಕರಿಂದ ವಿಜಯ ಪರ ಅಡ್ಡಮತದಾನ !!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ 62 ವರ್ಷಗಳ ಅಧಿಪತ್ಯಕ್ಕೆ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ, ನಟ ‘ದಳಪತಿ’ ವಿಜಯ ಬುಧವಾರ ನಡೆದ ಹೈಡ್ರಾಮಾದಿಂದ ಕೂಡಿದ್ದ ವಿಶ್ವಾಸ ಮತಯಾಚನೆಯಲ್ಲಿ ಜಯಗಳಿಸುವ ಮೂಲಕ ತಮಿಳುನಾಡಿನ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಗೆದ್ದಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಜಯ ಪರವಾಗಿ … Continued

ಪುದುಚೇರಿ ಸರ್ಕಾರಕ್ಕೆ ಫೆ.೨೨ರಂದು ಬಹುಮತ ಸಾಬೀತಿಗೆ ಎಲ್‌ಜಿ ಆದೇಶ

ಪುದುಚೇರಿ: ಪುದುಚೇರಿಯಲ್ಲಿ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ಸದನದಲ್ಲಿ ಬಹುಮತ ಸಾಬೀತು ಪಡಿಸುವಂತೆ ಲೆಫ್ಟಿನೆಂಟ್ ಗವರ್ನರ್ ತಮಿಳುಸಾಯಿ ಸೌಂಡರಾಜನ್ ಗುರುವಾರ ಆದೇಶಿಸಿದ್ದಾರೆ. ಫೆಬ್ರವರಿ 22 ರಂದು ಸಂಜೆ 5 ಗಂಟೆಯೊಳಗೆ ಸರ್ಕಾರದ ಬಹುಮತದ ಪರೀಕ್ಷೆ ನಡೆಸಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಅಧಿಕೃತ ಹೇಳಿಕೆ ತಿಳಿಸಿದೆ. ಆಡಳಿತಾರೂಢ ಒಕ್ಕೂಟ ಮತ್ತು ಪ್ರತಿಪಕ್ಷಗಳು ಶಾಸಕಾಂಗ … Continued