ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued