ಕೋವಿಡ್ ಪೀಡಿತ ಕ್ಷೇತ್ರಗಳ ಆರ್ಥಿಕತೆ ಹೆಚ್ಚಳಕ್ಕೆ 8 ಪ್ರಮುಖ ಪರಿಹಾರ ಕ್ರಮ ಪ್ರಕಟಿಸಿದ ಕೇಂದ್ರ ಹಣಕಾಸು ಸಚಿವೆ

ನವದೆಹಲಿ: ಕೋವಿಡ್‌-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ ತತ್ತರಿಸಿರುವ ಆರ್ಥಿಕತೆಯನ್ನು ಹೆಚ್ಚಿಸಲು ಎಂಟು ಆರ್ಥಿಕ ಪರಿಹಾರ ಕ್ರಮಗಳನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೋಮವಾರ ಪ್ರಕಟಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಕ್ಷೇತ್ರಗಳಿಗೆ ಎಂಟು ಪ್ರಮುಖ ಆರ್ಥಿಕ ಪರಿಹಾರ ಕ್ರಮಗಳು ಮತ್ತು 1.1 ಲಕ್ಷ ಕೋಟಿ ರೂ. ಘೋಷಿಸಿದ್ದಾರೆ.. ಅಲ್ಲದೆ, ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ … Continued