ಮೇವು ಹಗರಣ: ಡೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಯಾದವ್ ದೋಷಿ; ಫೆಬ್ರವರಿ 18 ರಂದು ಶಿಕ್ಷೆ ಪ್ರಕಟ

ರಾಂಚಿ: ಮೇವು ಹಗರಣ ಪ್ರಕರಣದಲ್ಲಿ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರ ದೋಷಿ ಎಂದು ಘೋಷಿಸಿದೆ. ಲಾಲು ಮತ್ತು ಇತರರ ವಿರುದ್ಧದ ಮೇವು ಹಗರಣ ಪ್ರಕರಣದಲ್ಲಿ ನ್ಯಾಯಾಲಯ ತನ್ನ ತೀರ್ಪು ನೀಡಿದೆ. … Continued