ಉತ್ತರ ಕರ್ನಾಟಕದಲ್ಲಿ ಶೀತ ಗಾಳಿ ಮುನ್ನೆಚ್ಚರಿಕೆ ; ಬೆಂಗಳೂರಿನಲ್ಲಿ ದಟ್ಟ ಮಂಜು

ಬೆಂಗಳೂರು: ಕರ್ನಾಟಕದ ಕೆಲ ದಿನಗಳಿಂದ ಚಳಿ ಹೆಚ್ಚಾಗಿದೆ. ಬೆಂಗಳೂರು, ಮಲೆನಾಡು ಭಾಗಗಳಲ್ಲಿ ವಿಪರೀತ ಚಳಿ ಶುರುವಾಗಿದ್ದು, ಉತ್ತರ ಕರ್ನಾಟಕದಲ್ಲಿಯೂ ಕೂಡ ಚಳಿ ಗಾಳಿ ಬೀಸಲಿದೆ. ಇಂದಿನಿಂದ ಐದಾರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ದಟ್ಟ ಮಂಜು … Continued